ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm