ಬ್ರೇಕಿಂಗ್ ನ್ಯೂಸ್
22-02-22 04:02 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.22 : ಸದನದಲ್ಲಿ ಹೋರಾಟ ನಡೆಸುವುದು ಕಾಂಗ್ರೆಸ್ ಪಕ್ಷದ ಬೇಜವಾಬ್ದರಿ ನಡವಳಿಕೆ. ನೀವು ಅಹೋರಾತ್ರಿ ಏರ್ ಕಂಡೀಷನರ್ನಲ್ಲಿ ಕುಳಿತು ಯಾವ ಧರಣಿ ಮಾಡ್ತೀರಾ? ಮಹಾತ್ಮ ಗಾಂಧಿ ತರ ಬೀದಿಯಲ್ಲಿ ಪ್ರತಿಭಟನೆ ಮಾಡಬೇಕು ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸದಸ್ಯರಿಗೆ ತಿವಿದಿದ್ದಾರೆ.
ಫಲಾವ್ ತಿಂದು ಬಂದು ಏರ್ ಕಂಡೀಷನ್ ನಡುವೆ ಧರಣಿ ಮಾಡೋದಲ್ಲ. ಧರಣಿ ಮಾಡೋದಕ್ಕೆ, ಚರ್ಚೆಗೆ ಅವಕಾಶ ಇದೆ. ಆದರೆ ಈ ರೀತಿ ಮಾಡೋದಲ್ಲ. ಸಿದ್ದರಾಮಯ್ಯ ಅವರು ನಾಡಿನ ಸಿಎಂ ಆಗಿದ್ರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಬ್ಬರೂ ವಿವೇಕಕ್ಕೆ ಬೆಲೆ ಕೊಡಬೇಕು. ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿಸಿದ್ದಾರೆ. ಪ್ರಜಾಪ್ರಭುತ್ವದ ದೇಗುಲ ಎನಿಸಿರುವ ಈ ಸೌಧವನ್ನು ತಮ್ಮ ಸ್ವಾರ್ಥಕ್ಕೆ ಬಳಸಬೇಡಿ ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರೇ ಈಶ್ವರಪ್ಪ ಅವರಿಗೆ ತರಾಟೆ ಮಾಡಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ನವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇವರು ಫ್ಲಾಗ್ ಕೋಡ್ ಓದಿದ್ದಾರಾ ಯಾರಾದ್ರೂ. ನ್ಯಾಷನಲ್ ಫ್ಲಾಗ್ ಕೋಡ್ ಓದಿದ್ದೀರಾ? ಸದನದಲ್ಲಿ ನ್ಯಾಷನಲ್ ಫ್ಲಾಗ್ ಹಿಡಿದು ಪ್ರತಿಭಟನೆ ಮಾಡಿ ಧ್ವಜ ಹಾರಿಸಿದ್ದಾರೆ. ಆಮೂಲಕ ಫ್ಲಾಗಿಗೆ ಅವಮಾನ ಮಾಡಿರೋದು ಕಾಂಗ್ರೆಸ್ ನವರು, ಈಶ್ವರಪ್ಪ ಅವರಲ್ಲ. ಇವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
Sitting in air conditioned hall and eating will not benefit protest slams Congress leader Vishwanath. The Congress in Karnataka continued its agitation inside the Karnataka Assembly for the past three days demanding removal of Rural Development and Panchayat Raj Minister K S Eshwarappa for his alleged statement on the national flag.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm