ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.
ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm