ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm