ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.


ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.

ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm