ಬ್ರೇಕಿಂಗ್ ನ್ಯೂಸ್
22-02-22 05:54 pm HK Desk news ಕರ್ನಾಟಕ
ಮೈಸೂರು, ಫೆ.22 : ಪ್ರವಾಸಕ್ಕೆ ಬಂದಿದ್ದ ಮುಸ್ಲಿಂ ಗುಂಪೊಂದು ಮೈಸೂರು ಅರಮನೆ ಆವರಣದಲ್ಲಿ ನಮಾಜ್ ನಡೆಸಿದ ಘಟನೆ ನಡೆದಿದ್ದು ಈ ಕುರಿತ ವಿಡಿಯೋ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಪ್ರವಾಸಿಗರು ಗುಜರಾತ್ ಮೂಲದವರು ಎನ್ನಲಾಗುತ್ತಿದ್ದು ಪೊಲೀಸರಿಗೆ ಅವರ ಪತ್ತೆ ಮಾಡುವುದು ತಲೆಬಿಸಿಗೆ ಕಾರಣವಾಗಿತ್ತು. ಪೊಲೀಸರು ಪ್ರವಾಸಿಗರನ್ನು ಹುಡುಕಿಕೊಂಡು ತೆರಳಿದ್ದರು. ಬಳಿಕ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟು ಬಳಿಯಲ್ಲಿ ಪ್ರವಾಸಿಗರ ವಾಹನ ಅಡ್ಡಗಟ್ಟಿದ ಪೊಲೀಸರು, ಸ್ಥಳೀಯ ದೇವರಾಜ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಉದ್ದೇಶಪೂರ್ವಕ ಪ್ರಾರ್ಥನೆ ಮಾಡಿದ್ದಲ್ಲ. ಅರಮನೆ ಆವರಣದ ನಿಯಮಗಳ ಬಗ್ಗೆ ಮಾಹಿತಿ ಇರಲಿಲ್ಲ. ಅಲ್ಲಿ ನಮಾಜ್ ಮಾಡಿ ಹೊರಟಿದ್ದೇವೆ, ಬೇರಾವುದೇ ಉದ್ದೇಶ ಇದರ ಹಿಂದಿಲ್ಲ ಎಂದು ಪ್ರವಾಸಿಗರ ಗುಂಪು ವಿವರಣೆ ನೀಡಿದೆ.
ಪ್ರವಾಸಿಗರು ತಮ್ಮ ತಪ್ಪು ಒಪ್ಪಿಕೊಂಡಿದ್ದರಿಂದ ಹೇಳಿಕೆ ದಾಖಲಿಸಿಕೊಂಡು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸೋಮವಾರ ಸಂಜೆ ಮೈಸೂರು ಅರಮನೆ ಆವರಣದಲ್ಲಿ ಪ್ರವಾಸಿಗರ ಗುಂಪು ನಮಾಜ್ ಮಾಡಿದ್ದು ಅದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿ ಹರಿಯಬಿಟ್ಟಿದ್ದರು.
Some individuals may be seen reportedly offering namaz inside the Amba Vilas Palace (Mysore Palace) in Karnataka in a video that has gone viral. A group of ten Gujarati tourists reportedly paid a visit to the Palace and offered namaz after washing their hands and legs. The video of men doing namaz has gone viral on social media.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 01:51 pm
Mangalore Correspondent
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
Mangalore Rain, School College Holiday: ಕರಾವಳ...
16-07-25 10:52 pm
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am