ಬ್ರೇಕಿಂಗ್ ನ್ಯೂಸ್
22-02-22 11:19 pm HK Desk news ಕರ್ನಾಟಕ
ಶಿವಮೊಗ್ಗ, ಫೆ.22 : ಈ ರೀತಿ ಸರಣಿಯಾಗಿ ಹಿಂದು ಕಾರ್ಯಕರ್ತರ ಕೊಲೆಯಾಗುವುದನ್ನು ನೋಡಿದರೆ, ನಮ್ಮ ರಕ್ಷಣೆಯನ್ನು ನೀವು ಮಾಡುತ್ತೀರಾ.. ಇಲ್ಲಾ ನಾವೇ ಮಾಡಿಕೊಳ್ಳಬೇಕಾ ಎಂಬ ಪ್ರಶ್ನೆ ಬರುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಗೃಹ ಸಚಿವರನ್ನು ಪ್ರಶ್ನೆ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಮನೆಗೆ ಆಗಮಿಸಿ ಮಾಧ್ಯಮಕ್ಕೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳೆಯಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ಮರುಕಳಿಸುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದುಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ ಸಮಾಧಿಗೆ ಕಾರಣರಾಗುತ್ತಿದ್ದಾರೆ ಎಂದರೆ ಇದನ್ನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ.
ಭಾರತದಲ್ಲಿ ವಹಾಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. 2% ಇದ್ದದ್ದು, 25% ಆಗಿದೆ ಎಂದು ಮುಸಲ್ಮಾನರೇ ಹೇಳುತ್ತಿದ್ದಾರೆ. ಇದು ಬಹಳ ಅಪಾಯಕಾರಿ ಸಂಗತಿ. ಮುಂದೆ ಇದರಿಂದ ದಂಗೆ ಕಾರಣವಾಗುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಈ ರೀತಿ ಆಗಿರುವುದು ದುರದೃಷ್ಟಕರ. ಹಾಗಾಗಿ ನೀವು ನಮ್ಮನ್ನು ರಕ್ಷಣೆ ಮಾಡುತ್ತೀರಾ ಅಥವಾ ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕೋ ಎಂದು ಪ್ರಶ್ನಿಸುತ್ತೇನೆ. ನಿನ್ನೆ ಹತ್ಯೆಯಾಗಿದೆ. ಇಂದು ಶಾಂತವಾಗಿದೆ ಎಂಬುವುದು ಖುಷಿ ಪಡುವ ವಿಚಾರವೋ, ಬೇಸರದ ವಿಚಾರವೋ ಗೊತ್ತಿಲ್ಲ. ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆ ಅಂದರೆ ಮಾತ್ರ ಇದನ್ನು ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತದೆ ಎಂದು ಹೇಳಿದ್ದಾರೆ.
ಹಿಂದೂ ಹೆಸರು ಹೇಳಿಕೊಂಡು ಆಚೆ ಬರುವವರು ಹೆದರಿಕೊಳ್ಳಬೇಕು. ಹಿಂದೂಗಳು ಮನೆಯಲ್ಲಿ ಇರಬೇಕು ಎಂಬುವುದು ಮುಸಲ್ಮಾನರ ಉದ್ದೇಶ. ಅಕ್ಬರ್, ಬಾಬರ್ ಅದೇ ಕಾಲಕ್ಕೆ ನಾವು ಮರಳುತ್ತಿದ್ದೇವೆ ಎಂದರೆ ಏನು ಅರ್ಥ. ಈ ವಿಚಾರ ಇನ್ನೂ ವ್ಯಾಪಕವಾಗಬೇಕು. ಸರ್ಕಾರ ಏನೇ ಹೇಳಿದರೂ ಯಾವುದು ಸಮಾಧಾನ ನೀಡುವುದಿಲ್ಲ. ಈ ಘಟನೆಗೆ ಸೂಕ್ತವಾದ ಪರಿಹಾರ ನೀಡಿದಾಗ ಮಾತ್ರ ಸರ್ಕಾರದ ಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ ಎಂದಿದ್ದಾರೆ.
Chakravarti Sulibele questions govt of safety after murder of Harsha in Shivamogga. speaking to media persons after meeting the family he slammed the govt questioning if Hindus Youths should safeguard themselves or not.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm