ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.

ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm