ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.

ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm