ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.

ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm