ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.
ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm