ಬ್ರೇಕಿಂಗ್ ನ್ಯೂಸ್
24-02-22 08:06 pm HK Desk news ಕರ್ನಾಟಕ
ಶಿವಮೊಗ್ಗ, ಫೆ.24 : ಶಿವಮೊಗ್ಗದಲ್ಲಿ ಸದ್ಯ ಶಾಂತ ರೀತಿಯ ವಾತಾವರಣ ಇದೆ. ಕೊಲೆ ಪ್ರಕರಣ ಸಂಬಂಧಿಸಿ ಅಧಿಕೃತವಾಗಿ ಎಂಟು ಜನ ಆರೋಪಿಗಳ ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ನೀಡಲು ವಿಶೇಷ ಅಭಿಯೋಜಕರನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಮನೆಗೆ ತೆರಳಿ, ಮನೆಯವರಿಗೆ ಸಾಂತ್ವನ ಹೇಳಿದ ಸಚಿವ, ಶಿವಮೊಗ್ಗ ನಗರದಲ್ಲಿ 1000 ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ನಲ್ಲಿದ್ದಾರೆ. ಶಿವಮೊಗ್ಗ ನಗರವನ್ನು ಸಹಜ ಸ್ಥಿತಿಗೆ ತರುವುದು ಮೊದಲ ಆದ್ಯತೆ ಎಂದು ಹೇಳಿದರು.
ಆದಷ್ಟು ಬೇಗ ವಿಚಾರಣೆ ಪ್ರಕಿಯೆ ಶುರು ಮಾಡುವಂತೆ ಕೋರ್ಟ್ ಗೆ ಮನವಿ ಮಾಡುತ್ತೇವೆ. ಕೇಸಿಗೆ ಸಂಬಂಧಿಸಿ ವಿಶೇಷ ಅಭಿಯೋಜಕರ ನಿಯೋಜನೆ ಮಾಡಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲಾಗುವುದು. ಇದೇ ರೀತಿ ಖಾಯಂ ಅಪರಾಧದಲ್ಲಿ ಭಾಗಿಯಾದವರು ಹೊರಗೆ ಹೇಗಿದ್ದಾರೆ, ಅವರ ಚಲನವಲನ ಹೇಗಿದೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಕ್ರಿಮಿನಲ್ ಬ್ಯಾಗ್ ರೌಂಡ್ ಇರುವವರು ಜೈಲಿನಿಂದ ಹೇಗೆ ಹೊರ ಬಂದಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಲಾಗುವುದು ಎಂದು ಹೇಳಿದರು.
ಈ ಬಗ್ಗೆ ಐಜಿಪಿಗೆ ಪತ್ರ ಬರೆದಿದ್ದೇನೆ, ಪೊಲೀಸರ ಲೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು. ಪೊಲೀಸರ ವೈಫಲ್ಯ ಕಂಡುಬಂದರೆ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಇಲಾಖೆಯಿಂದಲೇ ತೆಗೆದುಹಾಕುವ ಬಗ್ಗೆಯೂ ಚಿಂತನೆ ಇದೆ ಎಂದು ಹೇಳಿದರು.
Home minister Araga Jnanendra on Wednesday asked the state police chief to submit a report on the previous cases filed against the eight accused, who were arrested in connection with the recent murder of Bajrang Dal worker Harsha, 28, and lapses, if any, during police investigation.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm