ಬ್ರೇಕಿಂಗ್ ನ್ಯೂಸ್
19-09-20 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೋವಿಡ್ ಪಾಸಿಟಿವ್ ಆಗಿದ್ದಾರೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು ಪಾಸಿಟಿವ್ ಆಗಿರುವುದು ಕಂಡುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿ ಹೇಳಿಕೊಂಡಿರುವ ಅಶ್ವತ್ಥ ನಾರಾಯಣ, ಯಾವುದೇ ರೋಗ ಲಕ್ಷಣಗಳಿಲ್ಲ. ಕೋವಿಡ್ ಪಾಸಿಟಿವ್ ಆಗಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸೆ.21ರಿಂದ ವಿಧಾನಸಭೆ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನ ಪಾಲ್ಗೊಳ್ಳುವ ಸಚಿವರು, ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯಗೊಳಿಸಲಾಗಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
— Dr. Ashwathnarayan C. N. (@drashwathcn) September 19, 2020
1/2
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm