ಬ್ರೇಕಿಂಗ್ ನ್ಯೂಸ್
19-09-20 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೋವಿಡ್ ಪಾಸಿಟಿವ್ ಆಗಿದ್ದಾರೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು ಪಾಸಿಟಿವ್ ಆಗಿರುವುದು ಕಂಡುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿ ಹೇಳಿಕೊಂಡಿರುವ ಅಶ್ವತ್ಥ ನಾರಾಯಣ, ಯಾವುದೇ ರೋಗ ಲಕ್ಷಣಗಳಿಲ್ಲ. ಕೋವಿಡ್ ಪಾಸಿಟಿವ್ ಆಗಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸೆ.21ರಿಂದ ವಿಧಾನಸಭೆ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನ ಪಾಲ್ಗೊಳ್ಳುವ ಸಚಿವರು, ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯಗೊಳಿಸಲಾಗಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
— Dr. Ashwathnarayan C. N. (@drashwathcn) September 19, 2020
1/2
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm