ಬ್ರೇಕಿಂಗ್ ನ್ಯೂಸ್
19-09-20 05:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕೋವಿಡ್ ಪಾಸಿಟಿವ್ ಆಗಿದ್ದಾರೆ. ವಿಧಾನಸಭೆ ಅಧಿವೇಶನ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ಅವರು ಪಾಸಿಟಿವ್ ಆಗಿರುವುದು ಕಂಡುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿ ಹೇಳಿಕೊಂಡಿರುವ ಅಶ್ವತ್ಥ ನಾರಾಯಣ, ಯಾವುದೇ ರೋಗ ಲಕ್ಷಣಗಳಿಲ್ಲ. ಕೋವಿಡ್ ಪಾಸಿಟಿವ್ ಆಗಿರುವುದರಿಂದ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಸೆ.21ರಿಂದ ವಿಧಾನಸಭೆ ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನ ಪಾಲ್ಗೊಳ್ಳುವ ಸಚಿವರು, ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗುವುದು ಕಡ್ಡಾಯಗೊಳಿಸಲಾಗಿದೆ.
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
— Dr. Ashwathnarayan C. N. (@drashwathcn) September 19, 2020
1/2
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm