ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm