ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm