ಬ್ರೇಕಿಂಗ್ ನ್ಯೂಸ್
24-02-22 08:31 pm HK Desk news ಕರ್ನಾಟಕ
ಹಾವೇರಿ, ಫೆ.24 : ಸಿಎಂ ತವರು ಜಿಲ್ಲೆ ಹಾವೇರಿಯ ಎಂಟು ಮಂದಿ ವಿದ್ಯಾರ್ಥಿಗಳು ಯುದ್ಧ ಭೀತಿಯಲ್ಲಿರುವ ಉಕ್ರೇನ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದು ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದು ರಕ್ಷಣೆಗೆ ಸರಕಾರದ ಮೊರೆ ಇಟ್ಟಿದ್ದಾರೆ.
ಮೂರು ತಿಂಗಳ ಹಿಂದೆ ರಾಣೆ ಬೆನ್ನೂರಿನ ಪ್ರವೀಣ ಅಜರೆಡ್ಡಿ ಉಕ್ರೇನ್ ತೆರಳಿದ್ದು ಆತನ ಪೋಷಕರು ತಮ್ಮ ಮಗನನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಾರ್ಖೀವ್ ನಗರದಲ್ಲಿ ಪ್ರವೀಣ್ ಎಂಬಿಬಿಎಸ್ ಕಲಿಯುತ್ತಿದ್ದಾನೆ. ಪ್ರವೀಣ ವಾಸವಿರುವ ಜಾಗ ರಷ್ಯಾದಿಂದ 40 ಕಿಮೀ ದೂರದ ಗಡಿಯಲ್ಲಿದ್ದು ಮನೆಯವರು ಆತಂಕದಲ್ಲಿದ್ದಾರೆ. ಜೊತೆಗೆ ಮಗನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದಲ್ಲದೆ, ರಾಣೆಬೆನ್ನೂರು ತಾಲೂಕಿನ ಏಳು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದಾರೆಂಬ ಮಾಹಿತಿಯಿದೆ. ಬ್ಯಾಡಗಿ ತಾಲೂಕಿನ ಒಬ್ಬ ವಿದ್ಯಾರ್ಥಿ ಉಕ್ರೇನ್ ದೇಶದಲ್ಲಿ ಸಿಲುಕಿದ್ದಾನೆ. ಸುಮನ್ ವೈಶಾಯರ್, ರಂಜಿತ ಕಲಕಟ್ಟಿ, ಅಮೀತ್ ವೈಶಾಯರ್, ನವೀನ ಗ್ಯಾನಗೌಡರ, ಜೈನ್ ನತುಲ್, ವಸಂತಕುಮಾರ, ಶಿವಲಿಂಗಪ್ಪ ಮತ್ತು ಪ್ರವೀಣ ಅಜರೆಡ್ಡಿ ಎಂಬ ಎಂಟು ವಿದ್ಯಾರ್ಥಿಗಳು ಉಕ್ರೇನಲ್ಲಿದ್ದು ಪೋಷಕರ ಜೊತೆ ಮಾತನಾಡಿದ್ದಾರೆ.
ಮಕ್ಕಳ ಜೊತೆ ವಿಡಿಯೋ ಕಾಲ್ ಮಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸ್ತಿರುವ ಪೋಷಕರು, ಹೊರಗೆ ಹೋಗದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಇವರೆಲ್ಲ ಕಾರ್ಕೀವ್ ಇಂಟರ್ ನ್ಯಾಶನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡ್ತಿದಾರೆ. ಸಿಎಂ ತವರು ಜಿಲ್ಲೆಯವರೇ ಎಂಟು ಮಂದಿ ಉಕ್ರೇನಲ್ಲಿ ಸಿಲುಕಿದ್ದು ಮಕ್ಕಳ ರಕ್ಷಣೆಗಾಗಿ ಪೋಷಕರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Karnataka Six students of Haveri standard in Ukraine.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm