ಬ್ರೇಕಿಂಗ್ ನ್ಯೂಸ್
25-02-22 04:57 pm HK Desk news ಕರ್ನಾಟಕ
ಯಾದಗಿರಿ, ಫೆ 25: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ನಲ್ಲಿ ಈ ದುರಂತ ಸಂಭವಿಸಿದೆ.
ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು.
ಎಲ್ಲ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
Cylinder blast during baby shower in Yadagiri, 20 injured and eight critical.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm