ಬ್ರೇಕಿಂಗ್ ನ್ಯೂಸ್
25-02-22 04:57 pm HK Desk news ಕರ್ನಾಟಕ
ಯಾದಗಿರಿ, ಫೆ 25: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ನಲ್ಲಿ ಈ ದುರಂತ ಸಂಭವಿಸಿದೆ.
ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು.
ಎಲ್ಲ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
Cylinder blast during baby shower in Yadagiri, 20 injured and eight critical.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am