ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm