ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.
ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm