ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.
ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm