ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm