ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm