ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.

ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am