ಬ್ರೇಕಿಂಗ್ ನ್ಯೂಸ್
25-02-22 07:48 pm HK Desk news ಕರ್ನಾಟಕ
ಚಾಮರಾಜನಗರ, ಫೆ.25 : ಉಕ್ರೇನ್ ಪರಿಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ. ಎರಡು ದಿನದಿಂದ ಮೆಟ್ರೋ ಸ್ಟೇಶನಲ್ಲಿದ್ದೇವೆ. ಬಾಂಬ್ ಪ್ರೊಟೆಕ್ಟರ್ ಇದೆ, ಸುರಕ್ಷಿತ ಎಂದಿದ್ದಾರೆ. ಏರ್ ಬೇಸ್ ಗಳನ್ನು ರಷ್ಯಾ ಪಡೆ ಆಕ್ರಮಿಸಿಕೊಂಡಿದೆ. ನಮ್ಮನ್ನು ಭಾರತ ಸರಕಾರವೇ ಪಾರು ಮಾಡಬೇಕು ಎಂದು ಚಾಮರಾಜನಗರ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ನಮ್ಮನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಕಳೆದೆರಡು ದಿನದಿಂದ ಇಲ್ಲಿನ ಮೇಟ್ರೋ ಸ್ಟೇಷನ್ ನಲ್ಲಿದ್ದೇವೆ. ಮೆಟ್ರೋ ರೈಲು ನಿಲ್ಲಿಸಲಾಗಿದೆ. ಇಲ್ಲಿ ಬಾಂಬ್ ಪ್ರೊಟೆಕ್ಟರ್ ಇದೆ, ಇದು ಸುರಕ್ಷಿತ ಎಂದು ಮಿಲಿಟರಿಯವರು ಹೇಳಿದ್ದು ಇಲ್ಲೇ ಇದ್ದೇವೆ. ಈಗಾಗಲೇ ನೀರು ಸಿಕ್ತಿಲ್ಲ , ಯುದ್ದ ಘೋಷಣೆ ಮುನ್ನವೇ ಮಾಹಿತಿ ಕೊಟ್ಟಿದ್ರು.
ದಿನಸಿ ಸಾಮಾನುಗಳನ್ನು ಶೇಖರಿಸಿಕೊಳ್ಳಿ ಎಂದು ಉಕ್ರೇನ್ ಆಡಳಿತ ಮೊದಲೇ ತಿಳಿಸಿತ್ತು. ಸದ್ಯ ಎಲ್ಲವನ್ನೂ ಶೇಖರಣೆ ಮಾಡಿದ್ದೇವೆ. ರಷ್ಯಾದವರು ಉಕ್ರೇನ್ ಏರ್ ಸ್ಪೇಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣಗಳೆಲ್ಲವೂ ರಷ್ಯಾದವರ ಹಿಡಿತದಲ್ಲಿವೆ. ಹೀಗಾಗಿ ಭಾರತ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕಿದೆ ಎಂದು ಉಕ್ರೇನ್ ನಿಂದ ಚಾಮರಾಜನಗರದ ವೈದ್ಯಕೀಯ ವಿದ್ಯಾರ್ಥಿನಿ ಕಾವ್ಯ ಮನವಿ ಮಾಡಿದ್ದಾರೆ.
Chamrajnagara girl stranded in Ukraine cries for help from indian government, says there is scarcity for water.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm