ಬ್ರೇಕಿಂಗ್ ನ್ಯೂಸ್
19-09-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸೆ.21ರಿಂದ 9ನೇ ತರಗತಿಯಿಂದ 12 ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗಳು ತೆರೆಯಲಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಶಾಲೆಯಲ್ಲಿ ತರಗತಿ ಆರಂಭಿಸಲು ಅವಕಾಶ ನೀಡಲಾಗಿಲ್ಲ.
ಕೇಂದ್ರ ಸರಕಾರ, ಒಂಬತ್ತನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದ ವರೆಗೆ ಶಾಲೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಉಚಿತವಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು ಶಾಲೆಯಷ್ಟೇ ತೆರೆಯಬಹುದು, ತರಗತಿಯನ್ನಲ್ಲ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಅವಕಾಶ ನೀಡಿತ್ತು. ರಾಜ್ಯಗಳು ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹರಿಸಬಹುದು ಎಂದು ಹೇಳಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm