ಬ್ರೇಕಿಂಗ್ ನ್ಯೂಸ್
19-09-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 19: ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಸೆ.21ರಿಂದ 9ನೇ ತರಗತಿಯಿಂದ 12 ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆಗಳು ತೆರೆಯಲಿವೆ. ಆದರೆ, ಕರ್ನಾಟಕದಲ್ಲಿ ಮಾತ್ರ ಶಾಲೆಯಲ್ಲಿ ತರಗತಿ ಆರಂಭಿಸಲು ಅವಕಾಶ ನೀಡಲಾಗಿಲ್ಲ.
ಕೇಂದ್ರ ಸರಕಾರ, ಒಂಬತ್ತನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆಯಲು ಅವಕಾಶ ನೀಡಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದ ವರೆಗೆ ಶಾಲೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಉಚಿತವಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಪರಾಮರ್ಶಿಸಿ ತೀರ್ಮಾನಕ್ಕೆ ಬರಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿನ್ನೆಯಷ್ಟೇ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು ಶಾಲೆಯಷ್ಟೇ ತೆರೆಯಬಹುದು, ತರಗತಿಯನ್ನಲ್ಲ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಅವಕಾಶ ನೀಡಿತ್ತು. ರಾಜ್ಯಗಳು ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹರಿಸಬಹುದು ಎಂದು ಹೇಳಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm