ಬ್ರೇಕಿಂಗ್ ನ್ಯೂಸ್
27-02-22 10:52 pm HK Desk news ಕರ್ನಾಟಕ
ಬಾಗಲಕೋಟೆ, ಫೆ.27: ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಪಾಪ ಅವರನ್ನು ಕಾಂಗ್ರೆಸಿಗರನ್ನು ಕಾಡುತ್ತಿದ್ದು, ಆ ಪಾಪ ಪರಿಹಾರ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾಂಗ್ರೆಸ್ನವರಿಗೆ ಹೊಸದು ಎನೂ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತಗಲಾಕಿಕೊಂಡಿದ್ದಾರೆ ಎಂದರು.
ಬಜೆಟ್ನಲ್ಲಿ ಖಂಡಿತವಾಗಿಯೂನೀರಾವರಿಗೆ ಅದ್ಭುತ ಕೊಡುಗೆ ಕೊಡುತ್ತೇವೆ. ನಮ್ಮ ನಡುವೆ ಬಿಜೆಪಿಯವರೇ ಜಗಳ ಹಚ್ಚುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪತ್ರಿಕ್ರಿಯಿಸಿದ ಸಚಿವರು, ಅವರ ಜುಗಲ್ ಬಂಯನ್ನು ಜನ ನೋಡುತ್ತಿದ್ದಾರೆ. ಇದರಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಬರೋದಿಲ್ಲ. ಹಾಲು ಕುಡದು ಸಾಯುವವರಿಗೆ ಯಾರಾದ್ರೂ ವಿಷ ಹಾಕಿ ಸಾಯಿಸುತ್ತಾರೆಯೇ ಎಂದು ವ್ಯಂಗ್ಯವಾಡಿದರು.
Govind Karjol slams congress says the mekedatu padayatra is for Congress to reconcile from sins.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm