ಬ್ರೇಕಿಂಗ್ ನ್ಯೂಸ್
27-02-22 10:52 pm HK Desk news ಕರ್ನಾಟಕ
ಬಾಗಲಕೋಟೆ, ಫೆ.27: ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಪಾಪ ಅವರನ್ನು ಕಾಂಗ್ರೆಸಿಗರನ್ನು ಕಾಡುತ್ತಿದ್ದು, ಆ ಪಾಪ ಪರಿಹಾರ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾಂಗ್ರೆಸ್ನವರಿಗೆ ಹೊಸದು ಎನೂ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತಗಲಾಕಿಕೊಂಡಿದ್ದಾರೆ ಎಂದರು.

ಬಜೆಟ್ನಲ್ಲಿ ಖಂಡಿತವಾಗಿಯೂನೀರಾವರಿಗೆ ಅದ್ಭುತ ಕೊಡುಗೆ ಕೊಡುತ್ತೇವೆ. ನಮ್ಮ ನಡುವೆ ಬಿಜೆಪಿಯವರೇ ಜಗಳ ಹಚ್ಚುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪತ್ರಿಕ್ರಿಯಿಸಿದ ಸಚಿವರು, ಅವರ ಜುಗಲ್ ಬಂಯನ್ನು ಜನ ನೋಡುತ್ತಿದ್ದಾರೆ. ಇದರಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಬರೋದಿಲ್ಲ. ಹಾಲು ಕುಡದು ಸಾಯುವವರಿಗೆ ಯಾರಾದ್ರೂ ವಿಷ ಹಾಕಿ ಸಾಯಿಸುತ್ತಾರೆಯೇ ಎಂದು ವ್ಯಂಗ್ಯವಾಡಿದರು.
Govind Karjol slams congress says the mekedatu padayatra is for Congress to reconcile from sins.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm