ಬ್ರೇಕಿಂಗ್ ನ್ಯೂಸ್
27-02-22 10:52 pm HK Desk news ಕರ್ನಾಟಕ
ಬಾಗಲಕೋಟೆ, ಫೆ.27: ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಪಾಪ ಅವರನ್ನು ಕಾಂಗ್ರೆಸಿಗರನ್ನು ಕಾಡುತ್ತಿದ್ದು, ಆ ಪಾಪ ಪರಿಹಾರ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾಂಗ್ರೆಸ್ನವರಿಗೆ ಹೊಸದು ಎನೂ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತಗಲಾಕಿಕೊಂಡಿದ್ದಾರೆ ಎಂದರು.

ಬಜೆಟ್ನಲ್ಲಿ ಖಂಡಿತವಾಗಿಯೂನೀರಾವರಿಗೆ ಅದ್ಭುತ ಕೊಡುಗೆ ಕೊಡುತ್ತೇವೆ. ನಮ್ಮ ನಡುವೆ ಬಿಜೆಪಿಯವರೇ ಜಗಳ ಹಚ್ಚುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪತ್ರಿಕ್ರಿಯಿಸಿದ ಸಚಿವರು, ಅವರ ಜುಗಲ್ ಬಂಯನ್ನು ಜನ ನೋಡುತ್ತಿದ್ದಾರೆ. ಇದರಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಬರೋದಿಲ್ಲ. ಹಾಲು ಕುಡದು ಸಾಯುವವರಿಗೆ ಯಾರಾದ್ರೂ ವಿಷ ಹಾಕಿ ಸಾಯಿಸುತ್ತಾರೆಯೇ ಎಂದು ವ್ಯಂಗ್ಯವಾಡಿದರು.
Govind Karjol slams congress says the mekedatu padayatra is for Congress to reconcile from sins.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am