ಬ್ರೇಕಿಂಗ್ ನ್ಯೂಸ್
27-02-22 10:52 pm HK Desk news ಕರ್ನಾಟಕ
ಬಾಗಲಕೋಟೆ, ಫೆ.27: ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಪಾಪ ಅವರನ್ನು ಕಾಂಗ್ರೆಸಿಗರನ್ನು ಕಾಡುತ್ತಿದ್ದು, ಆ ಪಾಪ ಪರಿಹಾರ ಮಾಡಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾಂಗ್ರೆಸ್ನವರಿಗೆ ಹೊಸದು ಎನೂ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ಮಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತಗಲಾಕಿಕೊಂಡಿದ್ದಾರೆ ಎಂದರು.
ಬಜೆಟ್ನಲ್ಲಿ ಖಂಡಿತವಾಗಿಯೂನೀರಾವರಿಗೆ ಅದ್ಭುತ ಕೊಡುಗೆ ಕೊಡುತ್ತೇವೆ. ನಮ್ಮ ನಡುವೆ ಬಿಜೆಪಿಯವರೇ ಜಗಳ ಹಚ್ಚುತ್ತಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪತ್ರಿಕ್ರಿಯಿಸಿದ ಸಚಿವರು, ಅವರ ಜುಗಲ್ ಬಂಯನ್ನು ಜನ ನೋಡುತ್ತಿದ್ದಾರೆ. ಇದರಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಬರೋದಿಲ್ಲ. ಹಾಲು ಕುಡದು ಸಾಯುವವರಿಗೆ ಯಾರಾದ್ರೂ ವಿಷ ಹಾಕಿ ಸಾಯಿಸುತ್ತಾರೆಯೇ ಎಂದು ವ್ಯಂಗ್ಯವಾಡಿದರು.
Govind Karjol slams congress says the mekedatu padayatra is for Congress to reconcile from sins.
07-02-25 04:22 pm
Bangalore Correspondent
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
07-02-25 05:27 pm
HK News Desk
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
07-02-25 03:12 pm
Mangalore Correspondent
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm