ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.
ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm