ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm