ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm