ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.
ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
04-05-24 04:04 pm
HK News Desk
Honnavar Accident: ಹೊನ್ನಾವರ ; ಗೇರುಸೊಪ್ಪ ಬಳಿ ಧ...
04-05-24 10:29 am
HD Revanna, Lookout notice: ಕೊರಳು ಸುತ್ತಿಕೊಂಡ...
03-05-24 10:19 pm
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
04-05-24 03:41 pm
HK News Desk
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
04-05-24 12:41 pm
Mangalore Correspondent
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
04-05-24 12:23 pm
HK News Desk
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm