ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm