ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am