ಬ್ರೇಕಿಂಗ್ ನ್ಯೂಸ್
02-03-22 10:55 pm HK Desk news ಕರ್ನಾಟಕ
ಹಾವೇರಿ, ಮಾ.2: ನಮ್ಮ ಕರ್ನಾಟಕದಲ್ಲಿ ಮೆಡಿಕಲ್ ಇಂಜಿನಿಯರಿಂಗ್ ಕಾಲೇಜು ಹೆಸರಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಮೆಡಿಕಲ್ ಕಾಲೇಜು ತೆಗೆದಿಲ್ಲ, ಲೂಟಿ ಮಾಡಲು ತೆಗೆದಿದ್ದಾರೆ. ಇಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡಲು ಸೌಲತ್ತು ಇಲ್ಲ. ಇದ್ದರೂ ಕೋಟಿಗಟ್ಟಲೆ ಹಣ ಬೇಕು. ಮೆಡಿಕಲ್ ಕಾಲೇಜು ನಡೆಸುತ್ತಿರುವವರೇ ಇಂದು ನವೀನ್ ಜೀವ ತೆಗೆದಿದ್ದಾರೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹರಿಹಾಯ್ದಿದ್ದಾರೆ.
ಯುಕ್ರೇನಲ್ಲಿ ರಷ್ಯಾ ಬಾಂಬ್ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮೆಡಿಕಲ್ ವಿದ್ಯಾರ್ಥಿ ನವೀನ್ ಮನೆಗೆ ಭೇಟಿಯಿತ್ತು ಮನೆಯವರಿಗೆ ಸಾಂತ್ವನ ಹೇಳಿ ಸರಕಾರ, ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೀನ್ ಸ್ವರ್ಗಸ್ಥನಾಗಿದ್ದಾನೆ, ಈ ಘಟನೆ ನಡೆಯಬಾರದಾಗಿತ್ತು. ಯಾರದೋ ದೇಶದ ಯುದ್ದದಲ್ಲಿ ನಮ್ಮವರು ಬಲಿಯಾಗುವಂತದ್ದು ದುರಂತ. ತಮ್ಮ ದೇಶಕ್ಕೆ ಬಂದವರನ್ನು ಕಾಪಾಡುವುದು ಅವರ ಕರ್ತವ್ಯ. ಬೇರೆ ದೇಶಕ್ಕೆ ಹೋದವರನ್ನು ಕರೆ ತರುವುದು ನಮ್ಮ ಕರ್ತವ್ಯ. ರಾಜ್ಯದ ಕೇಂದ್ರ ಮಂತ್ರಿಗಳು ಮತ್ತು ಇದೇ ಜಿಲ್ಲೆಯ ಸಿಎಂಗೆ ಈ ಬಗ್ಗೆ ಆಗ್ರಹ ಮಾಡುತ್ತೇನೆ. ಉಕ್ರೇನಲ್ಲಿರುವ ಮಕ್ಕಳನ್ನು ಜೊತೆಗೆ ಅಲ್ಲಿರುವ ಜನರನ್ನು ಕರೆತರವುದು ವೇಗವಾಗಿ ಆಗಬೇಕು. ಇದಕ್ಕಾಗಿ ಏನು ಮಾಡಬೇಕೋ ಅದನ್ನು ಮಾಡಿ ಎಂದು ಆಗ್ರಹಿಸಿದರು.
ಎಂಬಿಬಿಎಸ್ ಕಲಿತ ರ್ಯಾಂಕ್ ಸ್ಟೂಡೆಂಟನ್ನು ಕಳೆದುಕೊಂಡಿದ್ದು ನಮ್ಮ ಸಮಾಜದ ದುರಂತ. ಇನ್ನು ಒಂದೇ ವರ್ಷದಲ್ಲಿ ವೈದ್ಯನಾಗಬೇಕಾದವನು ಇಲ್ಲ ಎಂದರೆ ಕುಟುಂಬಕ್ಕೆ ನೋವು ಆಗುತ್ತೆ. ಆದರೆ ನವೀನ್ ಮೃತದೇಹವನ್ನಾದ್ರು ಕೇಂದ್ರ ಸರಕಾರ ತಂದು ಕೊಡಬೇಕು. ಅವರ ಸಹೋದರ ಹರ್ಷನಿಗೆ ಸರ್ಕಾರಿ ನೌಕರಿ ಕೋಡಬೇಕು. ಇಲ್ಲವಾದಲ್ಲಿ ಶ್ರೀರಾಮ್ ಸೇನೆ ಉಗ್ರ ಹೋರಾಟಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಸಿದರು.
Pramod Muthalik slams medical college, says college responsible for the death of Naveen in Ukraine
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm