ಬ್ರೇಕಿಂಗ್ ನ್ಯೂಸ್
02-03-22 10:55 pm HK Desk news ಕರ್ನಾಟಕ
ಹಾವೇರಿ, ಮಾ.2: ನಮ್ಮ ಕರ್ನಾಟಕದಲ್ಲಿ ಮೆಡಿಕಲ್ ಇಂಜಿನಿಯರಿಂಗ್ ಕಾಲೇಜು ಹೆಸರಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಮೆಡಿಕಲ್ ಕಾಲೇಜು ತೆಗೆದಿಲ್ಲ, ಲೂಟಿ ಮಾಡಲು ತೆಗೆದಿದ್ದಾರೆ. ಇಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡಲು ಸೌಲತ್ತು ಇಲ್ಲ. ಇದ್ದರೂ ಕೋಟಿಗಟ್ಟಲೆ ಹಣ ಬೇಕು. ಮೆಡಿಕಲ್ ಕಾಲೇಜು ನಡೆಸುತ್ತಿರುವವರೇ ಇಂದು ನವೀನ್ ಜೀವ ತೆಗೆದಿದ್ದಾರೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹರಿಹಾಯ್ದಿದ್ದಾರೆ.
ಯುಕ್ರೇನಲ್ಲಿ ರಷ್ಯಾ ಬಾಂಬ್ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮೆಡಿಕಲ್ ವಿದ್ಯಾರ್ಥಿ ನವೀನ್ ಮನೆಗೆ ಭೇಟಿಯಿತ್ತು ಮನೆಯವರಿಗೆ ಸಾಂತ್ವನ ಹೇಳಿ ಸರಕಾರ, ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೀನ್ ಸ್ವರ್ಗಸ್ಥನಾಗಿದ್ದಾನೆ, ಈ ಘಟನೆ ನಡೆಯಬಾರದಾಗಿತ್ತು. ಯಾರದೋ ದೇಶದ ಯುದ್ದದಲ್ಲಿ ನಮ್ಮವರು ಬಲಿಯಾಗುವಂತದ್ದು ದುರಂತ. ತಮ್ಮ ದೇಶಕ್ಕೆ ಬಂದವರನ್ನು ಕಾಪಾಡುವುದು ಅವರ ಕರ್ತವ್ಯ. ಬೇರೆ ದೇಶಕ್ಕೆ ಹೋದವರನ್ನು ಕರೆ ತರುವುದು ನಮ್ಮ ಕರ್ತವ್ಯ. ರಾಜ್ಯದ ಕೇಂದ್ರ ಮಂತ್ರಿಗಳು ಮತ್ತು ಇದೇ ಜಿಲ್ಲೆಯ ಸಿಎಂಗೆ ಈ ಬಗ್ಗೆ ಆಗ್ರಹ ಮಾಡುತ್ತೇನೆ. ಉಕ್ರೇನಲ್ಲಿರುವ ಮಕ್ಕಳನ್ನು ಜೊತೆಗೆ ಅಲ್ಲಿರುವ ಜನರನ್ನು ಕರೆತರವುದು ವೇಗವಾಗಿ ಆಗಬೇಕು. ಇದಕ್ಕಾಗಿ ಏನು ಮಾಡಬೇಕೋ ಅದನ್ನು ಮಾಡಿ ಎಂದು ಆಗ್ರಹಿಸಿದರು.
ಎಂಬಿಬಿಎಸ್ ಕಲಿತ ರ್ಯಾಂಕ್ ಸ್ಟೂಡೆಂಟನ್ನು ಕಳೆದುಕೊಂಡಿದ್ದು ನಮ್ಮ ಸಮಾಜದ ದುರಂತ. ಇನ್ನು ಒಂದೇ ವರ್ಷದಲ್ಲಿ ವೈದ್ಯನಾಗಬೇಕಾದವನು ಇಲ್ಲ ಎಂದರೆ ಕುಟುಂಬಕ್ಕೆ ನೋವು ಆಗುತ್ತೆ. ಆದರೆ ನವೀನ್ ಮೃತದೇಹವನ್ನಾದ್ರು ಕೇಂದ್ರ ಸರಕಾರ ತಂದು ಕೊಡಬೇಕು. ಅವರ ಸಹೋದರ ಹರ್ಷನಿಗೆ ಸರ್ಕಾರಿ ನೌಕರಿ ಕೋಡಬೇಕು. ಇಲ್ಲವಾದಲ್ಲಿ ಶ್ರೀರಾಮ್ ಸೇನೆ ಉಗ್ರ ಹೋರಾಟಕ್ಕೆ ಮುಂದಾಗುತ್ತದೆ ಎಂದು ಎಚ್ಚರಿಸಿದರು.
Pramod Muthalik slams medical college, says college responsible for the death of Naveen in Ukraine
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm