ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.
ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm