ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am