ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm