ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm