ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm