ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm