ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am