ಬ್ರೇಕಿಂಗ್ ನ್ಯೂಸ್
04-03-22 03:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm