ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm